Rabi crop insurance 2023 :- ರೈತಾಪಿ ಜನರಿಗೆ ಸಿಹಿ ಸುದ್ದಿಯನ್ನು ನಮ್ಮ ಸರ್ಕಾರವನ್ನು ನೀಡಿದೆ. 2023-24 ನೇ ಸಾಲಿನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಹಿಂಗಾರು ಬೆಳೆವಿಮೆ ತುಂಬಲು ರೈತರಿಗೆ ಸರ್ಕಾರವು ಅರ್ಜಿ ಆಹ್ವಾನ ಮಾಡಲಾಗಿದೆ. ಈ ಬೆಳೆ ವಿಮೆಯನ್ನು ಹೇಗೆ ತುಂಬಬೇಕು? ಯಾವ ಯಾವ ಬೆಳೆಗಳಿಗೆ ಎಷ್ಟು ಹಣವನ್ನು ತುಂಬಬೇಕು? ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಈ ಲೇಖನವನ್ನು ಸಂಪೂರ್ಣವಾಗಿ ಓದಿ.

* ಯಾವ ಯಾವ ಬೆಳೆಗಳಿಗೆ ಎಷ್ಟು ಬೆಳೆ ವಿಮೆ ತುಂಬಬೇಕು?

ಸರ್ಕಾರವು ಕಡಲೆ (ಮಳೆಯಾಶ್ರಿತ), ಕಡಲೆ (ನೀರಾವರಿ) ಜೋಳ (ನೀರಾವರಿ), ಜೋಳ (ಮಳೆಯಾಶ್ರಿತ ), ಗೋದಿ (ಮಳೆಯಾಶ್ರಿತ), ಗೋದಿ (ನೀರಾವರಿ), ಗೋವಿನ ಜೋಳ (ನೀರಾವರಿ), ಸೂರ್ಯಕಾಂತಿ (ನೀರಾವರಿ) ಇಷ್ಟು ಬೆಳೆಗಳಿಗೆ ಬೆಳೆ ವಿಮೆ ಕಟ್ಟಲು ಅರ್ಜಿ ಆಹ್ವಾನ ಮಾಡಿದೆ. ಈ ಬೆಳೆಗಳನ್ನು ಬೆಳೆದ ರೈತರು ನಾವು ಕೆಳಗೆ ನೀಡಿರುವ ಚಿತ್ರವನ್ನು ನೋಡಿಕೊಂಡು ಅಲ್ಲಿರುವಂತಹ ದರವನ್ನು ಅಥವಾ ಹಣವನ್ನು ನೋಡಿ ಪ್ರತಿ ಹೆಕ್ಟರ್ ಗೆ ನಿರ್ದಿಷ್ಟವಾದ ಹಣವನ್ನು ತುಂಬಬೇಕಾಗಿ ಸರ್ಕಾರವು ಆದೇಶ ಹೊರಡಿಸಿದೆ.

* ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು ಮತ್ತು ಕೊನೆ ದಿನಾಂಕ?

ರೈತರು ತಮ್ಮ ಬೆಳೆಗಳಿಗೆ ನಿಮ್ಮ ಸಮೀಪದ ಗ್ರಾಮ ಒನ್ ಸೆಂಟರಗಳಿಗೆ ಭೇಟಿ ನೀಡಿ ಬೆಳೆವಿಮೆ ತುಂಬಲು ರೈತಬಾಂಧವರಲ್ಲಿ ವಿನಂತಿ. ಒಂದು ವೇಳೆ ನೀವು ಮುಂದೆ ನಿಮ್ಮ ಬೆಳೆಗಳ ಪರಿಹಾರವನ್ನು ಸರ್ಕಾರದಿಂದ ಪಡೆಯಬೇಕಾದರೆ ಈ ಬೆಳೆವಿಮೆಯನ್ನು ತುಂಬುವುದು ಅವಶ್ಯಕವಾಗಿದೆ. ಆದ ಕಾರಣ ಮೇಲಿನ ಚಿತ್ರದಲ್ಲಿ ಕಾಣುವ ಹಾಗೆ ಪ್ರತಿಯೊಂದು ಬೆಳೆಗೆ ತನ್ನದೇ ಆದ ಕೊನೆಯ ದಿನಾಂಕವನ್ನು ನೀಡಿದ್ದಾರೆ. ಕೆಲವೊಂದು ಬೆಳಗೆ ಡಿಸೆಂಬರ್ 1ನೇ ತಾರೀಕು ಕೆಲವೊಂದು ಕೊನೆ ದಿನಾಂಕ ಎಂದು ಸರ್ಕಾರವು ಘೋಷಣ ಮಾಡಿದೆ.

1) ಹಿಂಗಾರು ಬೆಳೆಗಳಿಗೆ ನೋಂದಣಿ ಪ್ರಾರಂಭ ಹಾಗೂ ವಿಮೆ ಹಣ ಕಟ್ಟಲು ಯಾವ ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಇಲ್ಲಿ ನೋಡಿರಿ..

ಮೊದಲಿಗೆ ಈ ಕೆಳಕಂಡ ಲಿಂಕ್ ಅನ್ನು ಒತ್ತಿರಿ 👇🏻

https://samrakshane.karnataka.gov.in/PublicView/FindCutOff.aspx

ನಂತರ ಅಲ್ಲಿ ಮುಖಪುಟದಲ್ಲಿ ಕಾಣುವಹಾಗೆ ವರ್ಷ, season (ಹಿಂಗಾರು ) ಮತ್ತು ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡರೆ. ನೀವು ಬೆಳೆಗಳಿಗೆ ವಿಮೆ ಕಟ್ಟುವ ಕೊನೆಯ ದಿನಾಂಕ ನಿಮಗೆ ಕಾಣಿಸುತ್ತದೆ..

* ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಯಾವುವು?

• ರೈತರು ನಿಮ್ಮ ಆಧಾರ್ ಕಾರ್ಡ್,

• ನಿಮ್ಮ ಹೊಲದ ಪಹಣಿ ಪತ್ರ,

• ಬೆಳೆವಿಮೆ ತುಂಬುವ ಅರ್ಜಿ,

• ಮೊಬೈಲ್ ಸಂಖ್ಯೆ,

• ನಿಮ್ಮ FID ನಂಬರ್ಎಲ್ಲವನ್ನು ನೀವು ತೆಗೆದುಕೊಂಡು ನಿಮ್ಮ ಹತ್ತಿರ ಇರುವ ಹೋಗಿ ಗ್ರಾಮ ಒನ್ ಅಥವಾ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕಾಗಿ ವಿನಂತಿ.

2) ನಿಮ್ಮ ಹೊಲದ ಸರ್ವೆ ನಂಬರನ್ನು ನಮೂದಿಸಿ ಬೆಳೆ ವಿಮೆ ಏನೇನೋ ಪರಿಸ್ಥಿತಿಯಾಗಿದೆ ಎಷ್ಟು ವಿಮೆ ಪಾವತಿಸಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಪಡೆಯಿರಿ.

ಜಿಲ್ಲೆ ತಾಲೂಕು ಹೋಬಳಿ ಗ್ರಾಮ ಹಾಗೂ ನಿಮ್ಮ ಹೊಲದ ಸರ್ವೆ ನಂಬರನ್ನು ಅಲ್ಲಿ ನಮೂದಿಸಿ. ನಿಮ್ಮ ಸರ್ವೆ ನಂಬರ್ ನಲ್ಲಿ ಇರುವ ಹೊಲದ ಸಂಪೂರ್ಣ ಮಾಹಿತಿಯನ್ನು ಪಡೆಯಿರಿ.

https://samrakshane.karnataka.gov.in/HomePages/AppliOnSurveyNos.aspx

3)ಬೆಳೆವಿಮೆ :- ನಿಮ್ಮ ಊರಿನ ಯಾವ ಯಾವ ಬೆಳೆಗಳಿಗೆ ವಿಮೆ ಕಟ್ಟಬೇಕು ಇಲ್ಲಿ ನೋಡಿ

https://samrakshane.karnataka.gov.in/Premium/Crops_You_Can_Insure.aspx ವರ್ಷ ಸೀಸನ್(rabi) ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಮತ್ತು ನಿಮ್ಮ ಹಳ್ಳಿಯನ್ನು ಆಯ್ಕೆ ಮಾಡಿಕೊಂಡು display ಬಟನ್ ಮೇಲೆ ಒತ್ತಿರಿ.

4) ನಿಮ್ಮ ಜಿಲ್ಲೆಯ ಇನ್ಸೂರೆನ್ಸ್(insurance) ಕಂಪನಿ ಯಾವುದು ಎಂದು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ?

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಯಾವ ಜಿಲ್ಲೆಗೆ ಯಾವ ಇನ್ಶೂರೆನ್ಸ್ ಕಂಪನಿ ಇರುವ ಬಗ್ಗೆ ಮಾಹಿತಿಯನ್ನು ನೀವು ತಿಳಿದುಕೊಳ್ಳುತ್ತೀರಿ.👇🏻

https://samrakshane.karnataka.gov.in/HomePages/frmKnowYourInsCompany.aspx

ಹೊಸ ಓಪನ್ ನಲ್ಲಿ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿ ಆಗ ನಿಮ್ಮ ಜಿಲ್ಲೆಯ ಇನ್ಸೂರೆನ್ಸ್ ಕಂಪನಿ ಯಾವುದು ಎಂಬುದರ ಬಗ್ಗೆ ಮಾಹಿತಿ ನಿಮಗೆ ಸಿಗುತ್ತದೆ.

5) ನಿಮಗೇ ಎಷ್ಟು ಬೆಳೆ ವಿಮೆ ಹಣ ಜಮೆ ಯಾಗಿದೆ?
ಕೇವಲ ನಿಮ್ಮ ಆಧಾರ್ ನಂಬರ್ ಅನ್ನು ನಮೂದಿಸಿ ನಿಮಗೆ ಎಷ್ಟು ಬೆಳೆ ವಿಮೆ ಜಮೆಯಾಗಿದೆ ಎಂಬ ಸ್ಟೇಟಸ್ ಅನ್ನು ಈ ಕೆಳಗಿನಂತೆ ಆನ್ಲೈನ್ ಮೂಲಕ ಹಣ ಜಮೆ ಆಗಿರುವುದನ್ನು ಸ್ಟೇಟಸ್ ಚೆಕ್ ಮಾಡುವುದು ಹೇಗೆ ಈ ಕೆಳಗಿಂನಂತೆ ನೋಡಿರಿ 👇🏻

ಡೈರೆಕ್ಟಾಗಿ ಲಿಂಕ್ ಗಾಗಿ ಕೆಳಗಡೆ ಕ್ಲಿಕ್ ಮಾಡಿ

https://samrakshane.karnataka.gov.in/Premium/CheckStatusMain_aadhaar.aspx

ಮೇಲೆ ಕಾಣಿಸುವ ಹಾಗೆ ನಿಮ್ಮ ಆಧಾರ್ ಅಥವಾ ಮೊಬೈಲ್ ಸಂಖ್ಯೆಯನ್ನು ನಮೂದಿಸಿ captcha ಎಂಟ್ರಿ ಮಾಡಿ season kharif(ಮುಂಗಾರು) rabi(ಹಿಂಗಾರು) ಆಯ್ಕೆ ಮಾಡಿಕೊಂಡು search ಬಟನ್ ಮೇಲೆ ಒತ್ತಿರಿ..

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/IdgrNNJ7davJ82ndmV12M1

ಹಿಂಗಾರು ಬೆಳೆವಿಮೆ:-ಅಂತಿಮವಾಗಿ, ಈ
ಓದಿದ್ದಕ್ಕಾಗಿ ಧನ್ಯವಾದಗಳು. ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

➡️ ಬರಪೀಡಿತ ಪ್ರದೇಶದ ಜನರಿಗೆ ಸಾಲ ಮನ್ನಾ ಬಗ್ಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ https://krushivahini.com/2023/10/23/crop-loan-waiver-news/

➡️ ಬೆಳೆ ವಿಮೆ ಹಣ ನಿಮ್ಮ ಖಾತೆಗೆ ಎಷ್ಟು ಜಮೆಯಾಗಬಹುದು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ https://krushivahini.com/2023/10/22/bele-vime/

➡️ ಎನ್ ಡಿ ಆರ್ ಎಫ್ ನಿಂದ ಕೂಡಲೇ ರೈತರಿಗೆ ಬರ ಪರಿಹಾರ ಕೊಡಬೇಕು ಸಚಿವ ಕೃಷ್ಣ ಬೈರೇಗೌಡ https://krushivahini.com/2023/10/22/bara-parihara-news/

➡️ ರಾಜ್ಯದಲ್ಲಿ 53,000 ಗಡಿ ದಾಟಿದ ಅಡಿಕೆ ಬೆಲೆ ನಿಮ್ಮ ಜಿಲ್ಲೆಯಲ್ಲಿ ಎಷ್ಟು ದರ ಇದೆ ಇಲ್ಲಿ ನೋಡಿ https://krushivahini.com/2023/10/21/arecaunt-price-increased/

➡️🌴ಅಡಿಕೆ ಎಲೆ ಚುಕ್ಕೆ ರೋಗದ ಸಂಪೂರ್ಣ ನಿರ್ವಹಣೆ! ✅ಯಾವ ಜಿಲ್ಲೆಯಲ್ಲಿ ಅಡಿಕೆ ಧಾರಣೆ💵 ಎಷ್ಟಿದೆ ಎಂದು ತೆಗೆದುಕೊಳ್ಳಿ 👇🏻..
https://krushivahini.com/2023/10/20/arecaunt-leaf-spot-management/

➡️ ಬೆಳೆ ಸಾಲ ಮನ್ನಾದ ಬಗ್ಗೆ ಹೊಸ ಅಪ್ಡೇಟ್ ಕೊಟ್ಟ ಸರ್ಕಾರ ರೈತರ ಬೆಳೆ ಸಾಲ ಮನ್ನಾ ಆಗಿದೆ https://krushivahini.com/2023/10/19/crop-loan-waiver-big-update/

➡️ ಈ ಲಿಸ್ಟ್ ನಲ್ಲಿ ಇರುವವರಿಗೆ ಗೃಹಲಕ್ಷ್ಮಿ ಯೋಜನೆಯ ಮೂಲಕ ಹಣ ಜಮಯಾಗುತ್ತಿದೆ ನಿಮ್ಮ ಹೆಸರನ್ನು ಇಲ್ಲಿ ಚೆಕ್ ಮಾಡಿ https://krushivahini.com/2023/10/18/gruhalakshmi-yojana/

Leave a Reply

Your email address will not be published. Required fields are marked *