Drought relief not coming to these people :-

ನಮಸ್ಕಾರ ಆತ್ಮೀಯ ರೈತ ಬಾಂಧವರೇ ಈಗಾಗಲೇ ನೀವು ನೋಡಿದ ಹಾಗೆ 324 ಕೋಟಿ ರಾಜ್ಯ ಸರ್ಕಾರದಿಂದ ಬರ ಪರಿಹಾರವನ್ನು ಜಿಲ್ಲಾ ವಾರು ಘೋಷಿಸಲಾಗಿದೆ. ಆದರೆ ಈ ಪಟ್ಟಿಯಲ್ಲಿ ಇರುವ ರೈತರಿಗೆ ಯಾವುದೇ ತರಹದ ಬೆಳೆ ಹಾನಿ, ಬೆಳೆ ವಿಮೆ, ಹಾಗೂ ಬರ ಪರಿಹಾರ ಜಮೆ ಯಾಗುವುದಿಲ್ಲ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಚೆಕ್ ಮಾಡಿಕೊಳ್ಳಿ.

ಈ ಲಿಸ್ಟ್ ನಲ್ಲಿ ಇರುವ ತಾಲೂಕುಗಳಿಗೆ ಬರ ಪರಿಹಾರ ಬರುವುದು ಅನುಮಾನ..ಹಾಗೂ ಈ ಲಿಸ್ಟ್ ನಲ್ಲಿರುವ ರೈತರಿಗೂ ಕೂಡ ಹಣ ಬರುವುದಿಲ್ಲ..ನಿಮಗೆ ಬರ ಪರಿಹಾರ ಬೇಕಿದ್ದಲ್ಲಿ ತಪ್ಪದೆ ಕೊನೆಯವರೆಗೂ ಲೇಖನವನ್ನು ಓದಿ ನಿಮ್ಮ ತಾಲೂಕು ಇದೆಯೇ ಖಚಿತಪಡಿಸಿಕೊಳ್ಳಿ. ಹಾಗೂ ನಿಮಗೆ ಬರ ಪರಿಹಾರ, ಬೆಳೆ ವಿಮೆ, ಬೆಳೆ ಹಾನಿ ಹಣ ಬರಬೇಕೆಂದರೆ ಈ ಕೆಲಸ ತಪ್ಪದೆ ಮಾಡಿ..

ನಿಮ್ಮ ಜಿಲ್ಲೆಗೆ ಎಷ್ಟು ಬರ ಪರಿಹಾರ ಬರುತ್ತದೆ ಹಾಗೂ ಈಗ ತಾನೇ ಹೊಸದಾಗಿ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ನಿಮ್ಮ ತಾಲೂಕು ಇರುವುದನ್ನು ಇಲ್ಲಿ ನೋಡಿರಿ. ಮತ್ತು ಈ ತಾಲೂಕುಗಳಿಗೆ ಬರ ಪರಿಹಾರ ಬರುವುದು ಅನುಮಾನ ದಯವಿಟ್ಟು ಲೇಖನವನ್ನು ಪೂರ್ತಿಯಾಗಿ ಓದಿ ತಪ್ಪದೇ ಶೇರ್ ಮಾಡಿ 🙏🏻…

👆👆ಈ ಮೇಲಿರುವ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರು ಹೋಬಳಿಯ ವ್ಯಾಪ್ತಿಯಲ್ಲಿ ಬರುವ ಹಿರೇಹುಲ್ಲಾಳ ಗ್ರಾಮದ ರೈತರು 3 ದಿನಗಳ ಒಳಗಾಗಿ FID ಮಾಡಿಸಿಕೊಳ್ಳಲು ತಿಳಿಸಿದೆ ಮಾಡಿಸದೇ ಇದ್ದರೆ ರೈತರಿಗೆ ಬೆಳೆ ಹಾನಿ ಬೆಳೆ ಪರಿಹಾರ ಬೆಳೆ ವಿಮೆ ಇನ್ನಿತರೇ ಯಾವುದೇ ಪರಿಹಾರ ಬರುವುದಿಲ್ಲ FID ಮಾಡಿಸಲು ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರ ಮತ್ತು ರೈತ ಸಂಪರ್ಕ ಕೇದ್ರಕ್ಕೆ ತೆರಳಿ FID ಮಾಡಿಸಲು ಸೂಚಿಸಿದೆ ಹೆಚ್ಚಿನ ಮಾಹಿತಿಗಾಗಿ ಗ್ರಾಮ ಆಡಳಿತ ಅಧಿಕಾರಿಗಳನ್ನು ಬೆಟ್ಟಿ ಮಾಡಿ ತಿಳಿಯಿರಿ.

ಮಹತ್ವದ ಮಾಹಿತಿ 👇🏻

ಈ ಮೇಲೆ ಕಾಣಿಸಿದ ಲಿಸ್ಟ್ ತರಹ ಎಲ್ಲಾ ಜಿಲ್ಲೆಯ ಹಾಗೂ ಬರಪೀಡಿತ ತಾಲೂಕಿನವರಿಗೂ ನಿಮ್ಮ ಗ್ರಾಮ ಆಡಳಿತ ಅಧಿಕಾರಿಗಳನ್ನು ಭೇಟಿಯಾದರೆ. ನಿಮ್ಮ ಜಿಲ್ಲೆ ಅಥವಾ ನಿಮ್ಮ ಹಳ್ಳಿಯಲ್ಲಿ ಯಾರಿಗೆ ಬೆಳೆ ಹಾನಿ, ಬೆಳೆ ವಿಮೆ, ಹಾಗೂ ಬರ ಪರಿಹಾರ ಬರುವುದಿಲ್ಲ ಅವರ ಲಿಸ್ಟ್ ಅನ್ನು ಅವರು ನಿಮಗೆ ಕೊಡುತ್ತಾರೆ.

➡️ ಈ ಕೆಲಸ ಮಾಡಿದರೆ ಮಾತ್ರ ಬರ ಪರಿಹಾರ ಹಣ ನಿಮಗೆ ಜಮೆ ಆಗುತ್ತದೆ!👇🏻

ಬರ ಪರಿಹಾರದ ಹಣ ಪಡೆಯಬೇಕಾದರೆ ರೈತರು ಕಡ್ಡಾಯವಾಗಿ ಎಫ್‌ಐಡಿ ಮಾಡಿಸಲೇಬೇಕು. ಒಂದು ವೇಳೆ ಎಫ್‌ಐಡಿ ಮಾಡಿಸದಿದ್ದರೆ ಹಣ ಬರುವುದಿಲ್ಲ. ಎಫ್‌ಐಡಿ ಮಾಡದೆ ಇರುವ ಕೂಡಲೇ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರಕ್ಕೆ ಅಥವಾ ಸ್ಥಳೀಯ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಎಫ್‌ಐಡಿ ಮಾಡಿಸಬೇಕು..

ಆಧಾರ್ ನಂಬರ್ ಹಾಕಿ ನಿಮ್ಮ FID ತಿಳಿದುಕೊಳ್ಳಿ👇🏻

ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ👇🏻

https://fruitspmk.karnataka.gov.in/MISReport/GetDetailsByAadhaar.asp

ನಂತರ ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಎಫ್ ಐ ಡಿ ಜನರೇಟ್ ಆಗಿರುವುದು ನಿಮಗೆ ಕಾಣುತ್ತದೆ…

ಈವರೆಗೆ ಎಫ್‌ಐಡಿ ಮಾಡಿಸದೇ ಇರುವ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರ ಅಥವಾ ಹೊಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆ ಕಚೇರಿಗೆ ತಮ್ಮ ಆಧಾರ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್ ಬುಕ್, ತಮ್ಮ ಮೂಬೈಲ್ ಸಂಖ್ಯೆಯೊಂದಿಗೆ ಹೋಗಿ ತುರ್ತಾಗಿ ಎಫ್‌ಐಡಿ ಮಾಡಿಸಬೇಕು. ಇದಕ್ಕೆ ತಪ್ಪಿದಲ್ಲಿ ಸರ್ಕಾರದಿಂದ ನೀಡಲ್ಪಡುವ ಪರಿಹಾರದ ಮೊತ್ತದಿಂದ ರೈತರು ವಂಚಿತರಾಗಬೇಕಾಗುತ್ತದೆ.

➡️ ನಿಮ್ಮ ಮೊಬೈಲ್ ನಲ್ಲೇ FID ನೊಂದಣಿ ಮಾಡುವುದು ಹೇಗೆ?ಇಲ್ಲಿ ನೋಡಿರಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ https://fruits.karnataka.gov.in/OnlineUserLogin.aspx

ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ.”Citizen Registration” ಮೇಲೆ ಕ್ಲಿಕ್ ಮಾಡಿ.

ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,l agree ಮೇಲೆ ಕ್ಲಿಕ್ ಮಾಡಿರಿ.

ನಂತರ ನಿಮ್ಮ ಮೊಬೈಲ್ ನಂಬರ್, ಇಮೇಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬಂದಿರುವ ಒಟಿಪಿ OTP ಅನ್ನು ಅಲ್ಲಿ ಹಾಕಿ, ನಂತರ Submit ಮೇಲೆ ಕ್ಲಿಕ್ ಮಾಡಬೇಕು.

ನಂತರ ನೀವು Password create ಮಾಡಿಕೊಂಡು ಮುಂದೆ ಲಾಗಿನ್ ಆಗಿ ಅಲ್ಲಿ ಕೇಳಲಾದ ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿದರೆ ನಿಮ್ಮ FID (ಫ್ರೂಟ್ಸ್ ಐ ಡಿ ) ನಿಮಗೆ ಸಿಗಲಿದೆ.

ಹೀಗೆ ಬಂದಿರುವ FID ಯನ್ನು ಕೃಷಿ ಇಲಾಖೆ,ರೇಷ್ಮೆ, ಅಥವಾ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.

ನಂತರ FID ಯನ್ನು ಪಿ ಎಂ ಕಿಸಾನ್ ಯೋಜನೆ, ಬೆಳೆಸಾಲ, ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತುಗಳನ್ನು ಪಡೆಯಲು ನೀವು ಈ FID ಅನ್ನು ಬಳಸಬಹುದು.

➡️ ನಿಮ್ಮ ಪರಿಹಾರ ಹಣ ಜಮಾ ಆಗಿದ್ದರೆ ಸ್ಟೇಟಸ್ ಅನ್ನು ಹೀಗೆ ಚೆಕ್ ಮಾಡಿಕೊಳ್ಳಿ ಮೊದಲಿಗೆ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ..

https://landrecords.karnataka.gov.in/PariharaPayment/

ಈ ಮೇಲಿನ ಲಿಂಕನ್ನು ಕ್ಲಿಕ್ ಮಾಡಿದ ತಕ್ಷಣ ಅಲ್ಲಿ ಕಾಣಿಸುವ ಹಾಗೆ ಮೊದಲು ಆಧಾರ್ ನಂಬರನ್ನು ಆಯ್ಕೆ ಮಾಡಿಕೊಂಡು ನಂತರ ಅಲ್ಲಿ calamity type ಇದ್ದಲಿ drought ಎಂದು ಹಾಕಿ ವರ್ಷವನ್ನು ಆಯ್ಕೆ ಮಾಡಿಕೊಂಡು ವಿವರಗಳನ್ನು ಪಡೆಯಲು ವರ್ಷವನ್ನು ಆಯ್ಕೆ ಮಾಡಿ ಅಲ್ಲಿ ಕೊಟ್ಟಿರುವ ಕ್ಯಾಪ್ಚ ಎಂಟ್ರಿ ಮಾಡಿ ನಿಮ್ಮ ಪರಿಹಾರದ ಸ್ಟೇಟಸ್ ಅನ್ನು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ.

31 ಜಿಲ್ಲೆಗಳಿಗೆ 324 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಈ ಬಾರಿ 235 ತಾಲೂಕುಗಳ ಪೈಕಿ 216 ತಾಲೂಕುಗಳು ಬರ ಪೀಡಿತ ಅಂತ ರಾಜ್ಯ ಸರ್ಕಾರ (Karnataka Govt) ಘೋಷಣೆ ಮಾಡಿತ್ತು. ಆದರೆ ಈಗ ಮತ್ತೆ ಏಳು ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗಿದೆ.

➡️ ಇಲ್ಲಿಯವರೆಗೂ ನಿಮಗೆ ಎಷ್ಟು ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆ??

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service87/

ನಂತರ ಆ ಮುಖಪುಟದಲ್ಲಿ ಕಾಣುವ ಹಾಗೆ ನಿಮ್ಮ ಜಿಲ್ಲೆ, ತಾಲೂಕು,ಹೋಬಳಿ, ನಿಮ್ಮ ಗ್ರಾಮ, ವರ್ಷ, ಸೀಸನ್ (Kharif), ಹಾಗೂ calamity type (Flood)ಆಯ್ಕೆ ಮಾಡಿಕೊಂಡು. ನಂತರ Get report ಮೇಲೆ ಕ್ಲಿಕ್ ಮಾಡಿ.

ನಂತರ ಈ ಕೆಳಗಿನಂತೆ ರೈತರ ಜಮಯಾಗಿರುವ ಹಣದ ಪಟ್ಟಿಯನ್ನು ನೋಡಬಹುದು

Release of interim crop insurance :-

ಕೊಪ್ಪಳದ ರೈತರಿಗೆ ಬಂತು ಫಸಲ್ ಬಿಮಾ ವಿಮಾ ಯೋಜನೆಯ ಮಧ್ಯಂತರ ಪರಿಹಾರ: ಸಂಕಟದಲ್ಲಿರುವ ಅನ್ನದಾತನಿಗೆ ಆಸರೆ

ಮಳೆಯಿಲ್ಲದೆ ಬರದಿಂದ ಕಂಗೆಟ್ಟಿದ್ದ ಕೊಪ್ಪಳ ಜಿಲ್ಲೆಯ 7 ತಾಲೂಕುಗಳನ್ನು ರಾಜ್ಯ ಸರ್ಕಾರ ಬರಪೀಡಿತ ಎಂದು ಘೋಷಿಸಿತ್ತು. ಸರ್ಕಾರದಿಂದ ಬರ ಪರಿಹಾರ ಶೀಘ್ರ ಬರುವ ನಿರೀಕ್ಷೆಯ ನಡುವೆಯೇ, ವಿಮೆ ತುಂಬಿತ ರೈತರಿಗೆ ಮಧ್ಯಂತರ ಪರಿಹಾರ ಹಣ ಬಿಡುಗಡೆಯಾಗಿದೆ. ಕೊಪ್ಪಳದಲ್ಲಿ ಮೆಕ್ಕೆಜೋಳ, ಹತ್ತಿ, ಶೇಂಗಾ, ತೊಗರಿ ಬೆಳೆಗೆ ಮಧ್ಯಂತರ ಪರಿಹಾರ ಬಿಡುಗಡೆ ಮಾಡಲಾಗಿದೆ.

ಈ ರೈತರ ಸಾಲ ಮನ್ನಾ ಪಟ್ಟಿ ಬಿಡುಗಡೆ ನಿಮಗೆ ಎಷ್ಟು ಸಾಲ ಮನ್ನಾ ಆಗಿದೆ ಇಲ್ಲಿ ನೋಡಿ 🙏🏻👇🏻

➡️ ವಾಣಿಜ್ಯ ಬ್ಯಾಂಕ್ ಸಾಲ ಪಡೆದ ರೈತರ ಪಟ್ಟಿ ಯನ್ನು ಇಲ್ಲಿ ನೋಡಿ?? ನಿಮ್ಮ ಹೆಸರಿದೆಯೆ ಇಲ್ಲಿ ಚೆಕ್ ಮಾಡಿಕೊಳ್ಳಿ..

https://mahitikanaja.karnataka.gov.in/Revenue/LoanWaiverReportBANKNew?ServiceId=2059&Type=TABLE&DepartmentId=2066

ನಂತರ ಅಲ್ಲಿ ರೈತ ಎಂದು ಸೆಲೆಕ್ಟ್(select) ಮಾಡಿಕೊಳ್ಳಿ.

ನಂತರ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಮತ್ತು ಗ್ರಾಮವನ್ನು ಆಯ್ಕೆ ಮಾಡಿಕೊಂಡು ಸಲ್ಲಿಸು” ಮೇಲೆ ಒತ್ತಿರಿ..

➡️ ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳ ನಿಮ್ಮ ಸಾಲ ಮನ್ನಾ ಎಷ್ಟು ಆಗಿದೆ ಎಂದು ಇಲ್ಲಿ ಚೆಕ್ ಮಾಡಿಕೊಳ್ಳಿ..

https://mahitikanaja.karnataka.gov.in/Revenue/LoanWaiverReportPACSNew?ServiceId=2060&Type=TABLE&DepartmentId=2066

ನಂತರ ಅಲ್ಲಿ ರೈತ ಎಂದು ಸೆಲೆಕ್ಟ್(select) ಮಾಡಿಕೊಳ್ಳಿ

ನಂತರ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಮತ್ತು ಗ್ರಾಮವನ್ನು ಆಯ್ಕೆ ಮಾಡಿಕೊಂಡು ಸಲ್ಲಿಸು” ಮೇಲೆ ಒತ್ತಿರಿ..

➡️ ಈ ಜಿಲ್ಲೆಯ 33,375 ರೈತರಿಗೆ ವಿಮಾ ಕಂಪನಿಯಿಂದ future generall india insurance company 26.17 ಕೋಟಿ ರೂ.ಮಧ್ಯಂತರ ಪರಿಹಾರ ಬಂದಿದೆ.

ಆನ್ಲೈನ್ ಮೂಲಕ ಹಣ ಜಮೆ ಆಗಿರುವುದನ್ನು ಸ್ಟೇಟಸ್ ಚೆಕ್ ಮಾಡುವುದು ಹೇಗೆ ಈ ಕೆಳಗಿಂನಂತೆ ನೋಡಿರಿ 👇🏻

ಡೈರೆಕ್ಟಾಗಿ ಲಿಂಕ್ ಗಾಗಿ ಕೆಳಗಡೆ ಕ್ಲಿಕ್ ಮಾಡಿ

https://samrakshane.karnataka.gov.in/Premium/CheckStatusMain_aadhaar.aspx

ಈ ಮೇಲೆ ಕಾಣುವ ಮುಖಪುಟದಲ್ಲಿ ತೋರಿಸುವ ಹಾಗೆ ಪ್ರೊಪೋಸಲ್ ನಂಬರ್ ಅಥವಾ ಮೊಬೈಲ್ ಸಂಖ್ಯೆ ಇಲ್ಲವಾದಲ್ಲಿ ಆಧಾರ ಸಂಖ್ಯೆಯನ್ನು ನಮೂದಿಸಿ. ನಂತರ capctha ಎಂಟ್ರಿ ಮಾಡಿ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಿ.

ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/HLCYrALalJpLbeEMnLRyZB

ಈ ಲಿಸ್ಟ್ ನಲ್ಲಿ ಇದ್ದವರಿಗೆ ಬರ ಪರಿಹಾರ ಬರುವುದಿಲ್ಲ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಇಂಗ್ಲಿಷ್ ನಲ್ಲಿ ಇದ್ದವರಿಗೆ ಬರ ಪರಿಹಾರ ಹಣ ಬರುವುದಿಲ್ಲ. ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

➡️ ಬೆಳೆ ಸಮೀಕ್ಷೆ ಮುಗಿದರೂ ಇನ್ನೂ ಆದರೂ ಬರ ಪರಿಹಾರ ಹಣ ಜಮೆಯಾಗಿಲ್ಲ!*ಯಾವಾಗ ಬರುತ್ತದೆ ಬರ ಪರಿಹಾರ ಇಲ್ಲಿದೆ ಮಹತ್ವದ ಮಾಹಿತಿ *
https://krushivahini.com/2023/11/10/when-will-drought-relief-come/

> ರೈತರು ಬರ ಪರಿಹಾರ ಪಡೆಯಲು ಇಲ್ಲಿದೆ ಮಹತ್ವದ ಮಾಹಿತಿ 👇🏻👇🏻

➡️ ರೈತರಿಗೆ ಎಷ್ಟು ಎಕರೆಗೆ ಎಷ್ಟು ಬರ ಪರಿಹಾರ ಬರುತ್ತದೆ?? ನಿಮಗೆ ಬರ ಪರಿಹಾರ ಬೇಕೆಂದರೆ ಈ ಕೆಲಸವನ್ನು ತಪ್ಪದೇ ಮಾಡಿರಿ ನಿಮಗೆ 👇🏻 https://krushivahini.com/2023/11/08/this-work-is-mandatory-to-get-flood-relief/

Leave a Reply

Your email address will not be published. Required fields are marked *