Reason why these farmers do not get drought relief :- ನಮಸ್ಕಾರ ಆತ್ಮೀಯ ರೈತ ಬಾಂಧವರೇ, ಈಗಾಗಲೇ ನೀವು ನೋಡಿದ ಹಾಗೆ ಬರ ಪರಿಹಾರ ಹಣ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಚೆಕ್ ಮಾಡಿಕೊಳ್ಳಿ. ತಪ್ಪದೆ ಈ ಲೇಖನವನ್ನು ಸಂಪೂರ್ಣವಾಗಿ ಓದಿ. ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ..🙏🏻

ಈ ಲಿಸ್ಟ್ ನಲ್ಲಿರುವ ರೈತರಿಗೂ ಕೂಡ ಹಣ ಬರುವುದಿಲ್ಲ..ನಿಮಗೆ ಬರ ಪರಿಹಾರ ಬೇಕಿದ್ದಲ್ಲಿ ತಪ್ಪದೆ ಕೊನೆಯವರೆಗೂ ಲೇಖನವನ್ನು ಓದಿ ನಿಮಗೆ ಬರ ಪರಿಹಾರ, ಬೆಳೆ ವಿಮೆ, ಬರ ಪರಿಹಾರ ಹಣ ಬರಬೇಕೆಂದರೆ ಈ ಕೆಲಸ ತಪ್ಪದೆ ಮಾಡಿ.. ನಿಮ್ಮ ಎಫ್ ಐ ಡಿ ಸ್ಟೇಟಸ್ ಅನ್ನು ತಪ್ಪದೇ ನಿಮ್ಮ ವ್ಯಾಪ್ತಿಗೆ ಬರುವ ಗ್ರಾಮ ಲೆಕ್ಕಾಧಿಕಾರಿಗಳ ಹತ್ತಿರ ಹೋಗಿ ಪರಿಶೀಲನೆ ಮಾಡಿ ಕೊಳ್ಳಿ.

ಜಂಟಿ ಖಾತೆ ಇದ್ದವರಿಗೆ ಪರಿಹಾರ ಹಣ ಬರುತ್ತದೆ ಇಲ್ಲವೋ ಚೆಕ್ ಮಾಡಿಕೊಳ್ಳಿ..??

ಈಗಾಗಲೇ ಬರ ಪರಿಹಾರ ಹಣವನ್ನು ಪಡೆಯಲು ರೈತರಿಗೆ ಸರ್ಕಾರದಿಂದ ಫ್ರೂಟ್ಸ್ ತಂತ್ರಾಂಶದ ಅಡಿಯಲ್ಲಿ ಎಲ್ಲಾ ಸರ್ವೆ ನಂಬರನ್ನು ದಾಖಲಿಸಲು ಸಮಯವನ್ನು ನಿಗದಿ ಮಾಡಲಾಗಿದೆ. ಅದೇ ರೀತಿಯಾಗಿ ರೈತರು ಗಮನಿಸಬೇಕು ನಿಮ್ಮ ಪಹಣಿಯು ಜಂಟಿ ಖಾತೆಯಲ್ಲಿ ಇದ್ದರೆ ನಿಮಗೆ ಪರಿಹಾರ ಹಣ ಸಿಗುತ್ತದೆಯೋ ಇಲ್ಲವೋ,👇🏻

ನಿಮ್ಮದು ಜಂಟಿ ಖಾತೆ ಇದ್ದರೆ ನಿಮ್ಮ ಜಂಟಿ ಖಾತೆಗೆ ಇನ್ನೊಬ್ಬರು ಹಕ್ಕುದಾರರು ಇದ್ದರೆ ಅವರಲ್ಲಿ ನೀವು ಒಪ್ಪಿಗೆ ಪತ್ರವನ್ನು ತಂದರೆ ತಪ್ಪದೇ ನಿಮಗೆ ಬರ ಪರಿಹಾರ ಹಣ ಬರುತ್ತದೆ. ಒಂದು ವೇಳೆ ನಿಮ್ಮ ಜಂಟಿ ಖಾತೆಯಲ್ಲಿ ಇರುವ ಇನ್ನೊಬ್ಬರು ಹಕ್ಕುದಾರರು ಒಪ್ಪದೇ ಇದ್ದ ಕಾಲದಲ್ಲಿ ನಿಮಗೆ ಯಾವುದೇ ತರಹದ ಬರ ಪರಿಹಾರವಾಗಲಿ ಬರುವುದಿಲ್ಲ.

ನಿಮ್ಮ ಜಿಲ್ಲೆಗೆ ಎಷ್ಟು ಬರ ಪರಿಹಾರ ಬರುತ್ತದೆ ಹಾಗೂ ಈ ತಾಲೂಕುಗಳಿಗೆ ಬರ ಪರಿಹಾರ ಬರುವುದು ಅನುಮಾನ ದಯವಿಟ್ಟು ಲೇಖನವನ್ನು ಪೂರ್ತಿಯಾಗಿ ಓದಿ ತಪ್ಪದೇ ಶೇರ್ ಮಾಡಿ 🙏🏻…

👆👆ಈ ಮೇಲಿರುವ ಹಿರೇಹುಲ್ಲಾಳ ಗ್ರಾಮದ ರೈತರು 3 ದಿನಗಳ ಒಳಗಾಗಿ FID ಮಾಡಿಸಿಕೊಳ್ಳಲು ತಿಳಿಸಿದೆ ಮಾಡಿಸದೇ ಇದ್ದರೆ ರೈತರಿಗೆ ಬೆಳೆ ಹಾನಿ ಬೆಳೆ ಪರಿಹಾರ ಬೆಳೆ ವಿಮೆ ಇನ್ನಿತರೇ ಯಾವುದೇ ಪರಿಹಾರ ಬರುವುದಿಲ್ಲ FID ಮಾಡಿಸಲು ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರ ಮತ್ತು ರೈತ ಸಂಪರ್ಕ ಕೇದ್ರಕ್ಕೆ ತೆರಳಿ FID ಮಾಡಿಸಲು ಸೂಚಿಸಿದೆ ಹೆಚ್ಚಿನ ಮಾಹಿತಿಗಾಗಿ ಗ್ರಾಮ ಆಡಳಿತ ಅಧಿಕಾರಿಗಳನ್ನು ಬೆಟ್ಟಿ ಮಾಡಿ ತಿಳಿಯಿರಿ.

➡️ ಈ ಕೆಲಸ ಮಾಡಿದರೆ ಮಾತ್ರ ಬರ ಪರಿಹಾರ ಹಣ ನಿಮಗೆ ಜಮೆ ಆಗುತ್ತದೆ.

ಬರ ಪರಿಹಾರದ ಹಣ ಪಡೆಯಬೇಕಾದರೆ ರೈತರು ಕಡ್ಡಾಯವಾಗಿ ಎಫ್‌ಐಡಿ ಮಾಡಿಸಲೇಬೇಕು. ಒಂದು ವೇಳೆ ಎಫ್‌ಐಡಿ ಮಾಡಿಸದಿದ್ದರೆ ಹಣ ಬರುವುದಿಲ್ಲ. ಎಫ್‌ಐಡಿ ಮಾಡದೆ ಇರುವ ಕೂಡಲೇ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರಕ್ಕೆ ಅಥವಾ ಸ್ಥಳೀಯ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಎಫ್‌ಐಡಿ ಮಾಡಿಸಬೇಕು.

➡️ ನಿಮಗೆ ಎಷ್ಟು ಬರ ಪರಿಹಾರ ಹಣ ಬರುತ್ತದೆ?? ಚೆಕ್ ಮಾಡಿಕೊಳ್ಳಿ!

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service87/

ನಂತರ ಆ ಮುಖಪುಟದಲ್ಲಿ ಕಾಣುವ ಹಾಗೆ ನಿಮ್ಮ ಜಿಲ್ಲೆ, ತಾಲೂಕು,ಹೋಬಳಿ, ನಿಮ್ಮ ಗ್ರಾಮ, ವರ್ಷ, ಸೀಸನ್ (Kharif), ಹಾಗೂ calamity type (Flood)ಆಯ್ಕೆ ಮಾಡಿಕೊಂಡು. ನಂತರ Get report ಮೇಲೆ ಕ್ಲಿಕ್ ಮಾಡಿ..

➡️ ನಿಮ್ಮ ಪರಿಹಾರ ಹಣ ಜಮಾ ಆಗಿದ್ದರೆ ಸ್ಟೇಟಸ್ ಅನ್ನು ಹೀಗೆ ಚೆಕ್ ಮಾಡಿಕೊಳ್ಳಿ ಮೊದಲಿಗೆ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ..👇🏻

https://landrecords.karnataka.gov.in/PariharaPayment/

ಈ ಮೇಲಿನ ಲಿಂಕನ್ನು ಕ್ಲಿಕ್ ಮಾಡಿದ ತಕ್ಷಣ ಅಲ್ಲಿ ಕಾಣಿಸುವ ಹಾಗೆ ಮೊದಲು ಆಧಾರ್ ನಂಬರನ್ನು ಆಯ್ಕೆ ಮಾಡಿಕೊಂಡು ನಂತರ ಅಲ್ಲಿ calamity type ಇದ್ದಲಿ drought ಎಂದು ಹಾಕಿ ವರ್ಷವನ್ನು ಆಯ್ಕೆ ಮಾಡಿಕೊಂಡು ವಿವರಗಳನ್ನು ಪಡೆಯಲು ವರ್ಷವನ್ನು ಆಯ್ಕೆ ಮಾಡಿ ಅಲ್ಲಿ ಕೊಟ್ಟಿರುವ ಕ್ಯಾಪ್ಚ ಎಂಟ್ರಿ ಮಾಡಿ ನಿಮ್ಮ ಪರಿಹಾರದ ಸ್ಟೇಟಸ್ ಅನ್ನು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ.

➡️ ಆಧಾರ್ ನಂಬರ್ ಹಾಕಿ ನಿಮ್ಮ FID ಸ್ಟೇಟಸ್ ತಿಳಿದುಕೊಳ್ಳಿ👇🏻

ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/GetDetailsByAadhaar.aspx

ನಂತರ ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಎಫ್ ಐ ಡಿ ಜನರೇಟ್ ಆಗಿರುವುದು ನಿಮಗೆ ಕಾಣುತ್ತದೆ…

ಈವರೆಗೆ ಎಫ್‌ಐಡಿ ಮಾಡಿಸದೇ ಇರುವ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರ ಅಥವಾ ಹೊಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆ ಕಚೇರಿಗೆ ತಮ್ಮ ಆಧಾರ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್ ಬುಕ್, ತಮ್ಮ ಮೂಬೈಲ್ ಸಂಖ್ಯೆಯೊಂದಿಗೆ ಹೋಗಿ ತುರ್ತಾಗಿ ಎಫ್‌ಐಡಿ ಮಾಡಿಸಬೇಕು. ಇದಕ್ಕೆ ತಪ್ಪಿದಲ್ಲಿ ಸರ್ಕಾರದಿಂದ ನೀಡಲ್ಪಡುವ ಪರಿಹಾರದ ಮೊತ್ತದಿಂದ ರೈತರು ವಂಚಿತರಾಗಬೇಕಾಗುತ್ತದೆ.

➡️ ನಿಮ್ಮ ಮೊಬೈಲ್ ನಲ್ಲೇ FID ನೊಂದಣಿ ಮಾಡುವುದು ಹೇಗೆ? ಇಲ್ಲಿ ನೋಡಿರಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ https://fruits.karnataka.gov.in/OnlineUserLogin.aspx

ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ.”Citizen Registration” ಮೇಲೆ ಕ್ಲಿಕ್ ಮಾಡಿ.

ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,l agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ.

ನಂತರ ನಿಮ್ಮ ಮೊಬೈಲ್ ನಂಬರ್, ಇಮೇಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬಂದಿರುವ ಒಟಿಪಿ OTP ಅನ್ನು ಅಲ್ಲಿ ಹಾಕಿ, ನಂತರ Submit ಮೇಲೆ ಕ್ಲಿಕ್ ಮಾಡಬೇಕು.

ನಂತರ ನೀವು Password create ಮಾಡಿಕೊಂಡು ಮುಂದೆ ಲಾಗಿನ್ ಆಗಿ ಅಲ್ಲಿ ಕೇಳಲಾದ ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿದರೆ ನಿಮ್ಮ FID (ಫ್ರೂಟ್ಸ್ ಐ ಡಿ ) ನಿಮಗೆ ಸಿಗಲಿದೆ.

ಹೀಗೆ ಬಂದಿರುವ FID ಯನ್ನು ಕೃಷಿ ಇಲಾಖೆ,ರೇಷ್ಮೆ, ಅಥವಾ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.

ನಂತರ FID ಯನ್ನು ಪಿ ಎಂ ಕಿಸಾನ್ ಯೋಜನೆ, ಬೆಳೆಸಾಲ, ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತುಗಳನ್ನು ಪಡೆಯಲು ನೀವು ಈ FID ಅನ್ನು ಬಳಸಬಹುದು.

➡️ ಆನ್ಲೈನ್ ಮೂಲಕ ಹಣ ಜಮೆ ಆಗಿರುವುದನ್ನು ಸ್ಟೇಟಸ್ ಚೆಕ್ ಮಾಡುವುದು ಹೇಗೆ ಈ ಕೆಳಗಿಂನಂತೆ ನೋಡಿರಿ 👇🏻

ಡೈರೆಕ್ಟಾಗಿ ಲಿಂಕ್ ಗಾಗಿ ಕೆಳಗಡೆ ಕ್ಲಿಕ್ ಮಾಡಿ

https://samrakshane.karnataka.gov.in/Premium/CheckStatusMain_aadhaar.aspx

ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ ಅಪ್ಲಿಕೇಶನ್ ನಂಬರ್, ಕ್ಯಾಪ್ಟ ಎಂಟ್ರಿ ಮಾಡಿ, ಸೀಸನ್ ಆಯ್ಕೆ ಮಾಡಿಕೊಂಡು. ನಿಮ್ಮ ಜಮಾ ಸ್ಟೇಟಸ್ ಚೆಕ್ ಮಾಡಿಕೊಳ್ಳಿ..

➡️ ಈ ರೈತರ ಸಾಲ ಮನ್ನಾ ಪಟ್ಟಿ ಬಿಡುಗಡೆ ನಿಮಗೆ ಎಷ್ಟು ಸಾಲ ಮನ್ನಾ ಆಗಿದೆ ಇಲ್ಲಿ ನೋಡಿ 🙏🏻👇🏻

ವಾಣಿಜ್ಯ ಬ್ಯಾಂಕ್ ಸಾಲ ಪಡೆದ ರೈತರ ಪಟ್ಟಿ ಯನ್ನು ಇಲ್ಲಿ ನೋಡಿ?? ನಿಮ್ಮ ಹೆಸರಿದೆಯೆ ಇಲ್ಲಿ ಚೆಕ್ ಮಾಡಿಕೊಳ್ಳಿ..

https://mahitikanaja.karnataka.gov.in/Revenue/LoanWaiverReportBANKNew?ServiceId=2059&Type=TABLE&DepartmentId=2066

ನಂತರ ಅಲ್ಲಿ ರೈತ ಎಂದು ಸೆಲೆಕ್ಟ್(select) ಮಾಡಿಕೊಳ್ಳಿ

ನಂತರ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಮತ್ತು ಗ್ರಾಮವನ್ನು ಆಯ್ಕೆ ಮಾಡಿಕೊಂಡು ಸಲ್ಲಿಸು” ಮೇಲೆ ಒತ್ತಿರಿ..

➡️ ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳ ನಿಮ್ಮ ಸಾಲ ಮನ್ನಾ ಎಷ್ಟು ಆಗಿದೆ ಎಂದು ಇಲ್ಲಿ ಚೆಕ್ ಮಾಡಿಕೊಳ್ಳಿ..

https://mahitikanaja.karnataka.gov.in/Revenue/LoanWaiverReportPACSNew?ServiceId=2060&Type=TABLE&DepartmentId=2066

ನಂತರ ಅಲ್ಲಿ ರೈತ ಎಂದು ಸೆಲೆಕ್ಟ್(select) ಮಾಡಿಕೊಳ್ಳಿ

ನಂತರ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಮತ್ತು ಗ್ರಾಮವನ್ನು ಆಯ್ಕೆ ಮಾಡಿಕೊಂಡು ಸಲ್ಲಿಸು” ಮೇಲೆ ಒತ್ತಿರಿ..

ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/BV4GiFXeLXJKfXFJFZSiGj

ಈ ಲಿಸ್ಟ್ ನಲ್ಲಿ ಇದ್ದವರಿಗೆ ಬರ ಪರಿಹಾರ ಬರುವುದಿಲ್ಲ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಈ ಲಿಸ್ಟ್ ನಲ್ಲಿ ಇದ್ದವರಿಗೆ ಬರ ಪರಿಹಾರ ಬರುವುದಿಲ್ಲ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

➡️ ಈ ಜಿಲ್ಲೆಯ ರೈತರಿಗೆ ಫಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆ ಹಣವನ್ನು ಪಾವತಿ ಮಾಡಲಾಗಿದೆ ನಿಮಗೆ ಎಷ್ಟು ಹಣ ಬಂದಿದೆ ಚೆಕ್ ಮಾಡಿಕೊಳ್ಳಿ👇🏻 https://krushivahini.com/2023/12/06/crop-insurance-released-to-this-district/

➡️ ಈ ಜಿಲ್ಲೆಯ ರೈತರಿಗೆ ಬೆಳೆವಿಮೆ ಹಣವನ್ನು ಜಮೆ ಮಾಡಲಾಗಿದೆ!! ನಿಮ್ಮ ಹೆಸರು ಈ ಪಟ್ಟಿಯಲ್ಲಿ ಇದೆ ಚೆಕ್ ಮಾಡಿಕೊಳ್ಳಿ https://krushivahini.com/2023/12/06/crop-insurance-deposited-of-rs-18305/

➡️ ಹತ್ತಿ ಬೆಳಗಾರರಿಗೆ ಶಾಕಿಂಗ್ ನ್ಯೂಸ್! ಕೇವಲ 6800 ಇಂದ 7300 ವರೆಗೆ ದರ ಕ್ವಿ0ಟಲ್ ಗೆ https://krushivahini.com/2023/12/05/cottan-rate-decreased/

Leave a Reply

Your email address will not be published. Required fields are marked *