Ration money has been deposited for these districts :- ನಮಸ್ಕಾರ ಆತ್ಮೀಯ ರೈತ ಬಾಂಧವರು ಇಂದಿನ ಲೇಖನದಲ್ಲಿ ನಾವು ಪಡಿತರ ಚೀಟಿ ದಾರರಿಗೆ ಎಷ್ಟು ಹಣ ಜಮೆ ಆಗಿದೆ ಎಂಬುವುದರ ಬಗ್ಗೆ ತಿಳಿದುಕೊಳ್ಳೋಣ..

ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿಯಾಗಿ ವಿತರಿಸಲಾಗುವ 5 ಕೆಜಿ ಅಕ್ಕಿ ಬದಲಿಗೆ ಹಣ ಸಂದಾಯ ಮಾಡುವ ಯೋಜನೆಗೆ ಚಾಲನೆ ನೀಡಲಾಗಿದೆ. ಫಲಾನುಭವಿಗಳು ತಮಗೆ ಅನ್ನಭಾಗ್ಯದ ಹಣ ಜಮೆಯಾಗಿರುವುದನ್ನು ಚೆಕ್ ಮಾಡವುದು ಹೇಗೆ??

ಇದನ್ನು ಓದಿರಿ :- ಮಳೆಯಿಂದ ಹಾನಿ ಪರಿಹಾರವಾಗಿ 297 ಕೋಟಿ ವಿತರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ 👇🏻🌱https://krushivahini.com/2024/12/28/check-input-subsidy-amount/

ಅನ್ನಭಾಗ್ಯದ ಯೋಜನೆಯಡಿ ಹೆಚ್ಚುವರಿಯಾಗಿ ವಿತರಿಸಲಾಗುವ ಹಣ ನಿಮ್ಮ ಖಾತೆಗೆ ಎಷ್ಟು ಜಮೆಯಾಗಿದೆ ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಒತ್ತಿರಿ 👇🏻🌱

https://ahara.karnataka.gov.in/fcs_verify_mser/status_of_dbt_new.aspx

ಮುಂದೆ ಕಾಣುವ ಮುಖಪುಟದಲ್ಲಿ ವರ್ಷ,ತಿಂಗಳು, ಪಡಿತರ ಸಂಖ್ಯೆ / RC number ಹಾಕಿ ಕ್ಯಾಪಿಚ/capctha ಕೋಡ್ ಹಾಕಿ Go ಮೇಲೆ ಕ್ಲಿಕ್ ಮಾಡಿದರೆ ಸಾಕು ನಿಮಗೆ ಎಷ್ಟು ಹಣ ಜಮೆ ಆಗಿದೆ ಅಲ್ಲಿ ನೀವು ನೋಡಬಹುದು..

ಬಾಗಲಕೋಟೆ ಜಿಲ್ಲೆಯ 2,99293 ಪಡಿತರ ಚೀಟಿ ಕುಟುಂಬದ ಮುಖ್ಯಸ್ಥ ಬ್ಯಾಂಕ್ ಖಾತೆಗೆ 17,78,08,440 ರೂಪಾಯಿಯನ್ನು ವರ್ಗಾವಣೆ ಮಾಡಲಾಗಿದೆ. ಅದೇ ರೀತಿ ಚಿತ್ರದುರ್ಗ ಜಿಲ್ಲೆಯ 2,79,836 ಪಡಿತರ ಚೀಟಿದಾರರಿಗೆ 16.23 ಕೋಟಿ ರೂಪಾಯಿ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ ಸ್ಟೇಟಸ್ ಚೆಕ್ ಮಾಡಿಕೊಳ್ಳಿ..

ನಿಮಗೆ ತಿಳಿದಿರುವ ಹಾಗೆ ಈಗಾಗಲೇ ಎಷ್ಟೋ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ. ರೇಷನ್ ಕಾರ್ಡ್ ರದ್ದಾಗಿರುವ ಪಟ್ಟಿಯನ್ನು ಮೊಬೈಲ್ ನಲ್ಲಿ ಹೇಗೆ ನೋಡಬೇಕೆಂದು ಈ ಲೇಖನದಲ್ಲಿ ತಿಳಿದುಕೊಳ್ಳೋಣ..

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.karnataka.gov.in/Home/EServices

– ನಂತರ ಈ ಮುಖಪುಟದ ಎಡಗಡೆ ಕಾಣುವ ಮೂರು ಗೆರೆಗಳನ್ನು ಓತ್ತಿ

– ನಂತರ ಅಲ್ಲಿ ಕಾಣುವ ಹಾಗೆ e-Ration card ಮೇಲೆ ಕ್ಲಿಕ್ ಮಾಡಿ ಮತ್ತೆ ಕೆಳಗೆ ಕಾಣುವ show cancelled or suspended list “ ಇದರ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ ತಾಲೂಕು ತಿಂಗಳು ಹಾಗೂ ವರ್ಷ ಆಯ್ಕೆ ಮಾಡಿಕೊಂಡು ಗೋ ಮೇಲೆ ಕ್ಲಿಕ್ ಮಾಡಿ

ಮುಂದೆ ತೋರಿಸುವ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆ ಎಂದು ಅರ್ಥ..

ಬೆಳೆ ಪರಿಹಾರ ಮತ್ತು ಗೃಹಲಕ್ಷ್ಮಿ ಸ್ಟೇಟಸ್ ನೋಡುವುದು ಹೇಗೆ?? 👇🏻

ಬೆಳೆ ಪರಿಹಾರದ ಹಣ ಹಾಗೂ ಗೃಹಲಕ್ಷ್ಮಿ ಹಣ ಹಾಗೂ ಸರ್ಕಾರ ದಿಂದ ಬರುವ ಎಲ್ಲಾ ಯೋಜನೆಗಳ ಹಣ ಜಮೆಯಾಗುತ್ತದೆ ನಿಮ್ಮ ಖಾತೆಗೆ ಹಣ ವರ್ಗಾವಣೆ ಸ್ಥಿತಿ ಚೆಕ್ ಮಾಡಿಕೊಳ್ಳಿ 👇🏻

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ

https://play.google.com/store/apps/details?id=com.dbtkarnataka

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಡಿಬಿಟಿ(DBT Karnataka application)ಕರ್ನಾಟಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಹಾಗೂ ಇನ್ಸ್ಟಾಲ್(Install) ಮಾಡಿಕೊಳ್ಳಿ.

ನಂತರ ಅಲ್ಲಿ ನಿಮ್ಮ ಆಧಾರ್ ಸಂಖ್ಯೆ ಹಾಕಿ get otp ಮೇಲೆ ಒತ್ತಬೇಕು.

ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿಯನ್ನು(OTP) ಹಾಕಿ ವೆರಿಫೈ (Verify OTP )ಓಟಿಪಿ ಮೇಲೆ ಒತ್ತಬೇಕು.

ನಂತರ ನಿಮಗೆ ಬೇಕಾಗಿರುವ ನಾಲ್ಕು ಅಂಕಿಯmPIN create ಮಾಡಿಕೊಂಡು, ನಂತರ confirm mPIN ಹಾಕಿ,Submit ಬಟನ್ ಮೇಲೆ ಒತ್ತಿರಿ..

ನಂತರ ಅಲ್ಲಿ ಕಾಣಿಸುವ Payment status ಮೇಲೆ ಕ್ಲಿಕ್ ಮಾಡಿ.

ತದನಂತರ ನಿಮಗೆ ಇಲ್ಲಿಯವರೆಗೂ ಸರ್ಕಾರದಿಂದ ಬಂದಿರುವ ಸಹಾಯಧನದ ಮಾಹಿತಿಯು ದೊರೆಯುತ್ತದೆ.

ಅದರಲ್ಲಿ ಪ್ರಮುಖವಾಗಿ ನೀವು Input subsidy for crop loss ಇದರ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಯಾವ ಖಾತೆಗೆ ಎಷ್ಟು ಬೆಳೆ ಪರಿಹಾರ ಹಣ ಜಮೆಯಾಗಿದೆ ನಿಮಗೆ ತಿಳಿಯುತ್ತದೆ..

ಅನ್ನ ಯೋಜನೆ ಪಡಿತರ ಹಣದ ವಿವರ ಕುಟುಂಬದಲ್ಲಿ 4 ಸದಸ್ಯರಿದ್ದರೆ 170ರೂ 5 ಸದಸ್ಯರನ್ನು ಹೊಂದಿರುವ ಕುಟುಂಬಕ್ಕೆ 510 ಹಾಗೂ 6 ಸದಸ್ಯರುಗಳನ್ನು ಹೊಂದಿರುವ ಕುಟುಂಬಕ್ಕೆ 850 ರೂಪಾಯಿಗಳು ಸಿಗಲಿದೆ..

ಕೃಷಿ ಆಧಾರಿತ ಇನ್ನೂ ಹೆಚ್ಚಿನ ಮಾಹಿತಿಗಾಗಿ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ.. 👇🏻🌱

https://chat.whatsapp.com/D6bfj7BBl7lLxTGZOcd2Mh

Leave a Reply

Your email address will not be published. Required fields are marked *