The guarantee schemes of the Congress government will be closed soon :- ನಮಸ್ಕಾರ ಆತ್ಮೀಯ ರೈತ ಬಾಂಧವರಿಗೆ ಇಂದಿನ ಲೇಖನದಲ್ಲಿ ನಾವು ನಿಮಗೆ ಈಗಾಗಲೇ ತಿಳಿದಿರುವ ಹಾಗೆ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ಸದ್ದದಲ್ಲೇ ಸಂಪೂರ್ಣವಾಗಿ ಬಂದ್ ಆಗುವ ಸೂಚನೆ
ಏನಿದು ದಿಡೀರ್ ಈ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಂದ್ ಯಾಕೆ? ಏನಿರಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗೃಹಲಕ್ಷ್ಮಿ, ಗೃಹಜ್ಯೋತಿ, ಯುವ ನಿಧಿ, ಅನ್ನಭಾಗ್ಯ, ಹಾಗೂ ಶಕ್ತಿ ಯೋಜನೆಗಳನ್ನು ಜಾರಿಗೆ ತಂದಿತ್ತು. ಅದರ ಬೆನ್ನಲ್ಲೇ ಈ ಯೋಜನೆಳನ್ನು ಜಾರಿಗೆ ತರುವುದರಿಂದ ಆರ್ಥಿಕ ಹೊರೆಯಾಗಲಿದೆ. ಎಂದು ವಿರೋಧ ಪಕ್ಷದ ನಾಯಕರು ಹೇಳಿದ್ದರು.
ಇದನ್ನು ಓದಿರಿ :- ಪಿ ಎಂ ಕಿಸಾನ್ 19ನೇ ಕಂತಿನ ಹಣದ ಅಧಿಕೃತ ಪಟ್ಟಿ ಬಿಡುಗಡೆ https://krushivahini.com/2025/01/03/pm-kisan-farmers-list/
48 ಸಾವಿರ ಕೋಟಿ ಸಾಲಕ್ಕೆ ಸದ್ಧತೆ :-
ಸದ್ಯ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಆದ್ರೆ, ಅಭಿವೃದ್ಧಿಗೆ ಅನುದಾನ ಕೂಡ ಇಲ್ಲಾ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬರೋಬ್ಬರಿ 48 ಸಾವಿರ ಕೋಟಿ ಸಾಲ ಪಡೆಯಲು ರಾಜ್ಯ ಸರ್ಕಾರ ಈಗಾಗಲೇ ಮುಂದಾಗಿದೆ. ಜನವರಿ-ಮಾರ್ಚ್ ನಾಲ್ಕನೇ ತ್ರೈಮಾಸಿಕ ಅವಧಿಯಲ್ಲಿ ಹೆಚ್ಚುವರಿ ಸಾಲ ಪಡೆಯುವ ನಿರೀಕ್ಷೆ ಹೊಂದಿದೆ ಎಂದು ಮೂಲಗಳು ತಿಳಿಸಿವೆ..
ವರ್ಷದಲ್ಲಿ 85 ಸಾವಿರ ಸಾಲ ಪಡೆಯುವುದಾಗಿ ಸೂಚನೇ :-
ಸದೃಢ ತೆರಿಗೆ ಸಂಗ್ರಹದ ನಡುವೆಯೂ ಗ್ಯಾರಂಟಿ ಯೋಜನೆಗಳಿಗೆ ಹಣ ಭರಿಸಲು ರಾಜ್ಯ ಸರ್ಕಾರ ಹರಸಾಹಸ ಪಡುತ್ತಿದೆ ಮಾತ್ರವಲ್ಲ ರಾಜ್ಯದ ಆರ್ಥಿಕತೆಯನ್ನು ಗ್ಯಾರೆಂಟಿ ಯೋಜನೆಗಳು ಕುಂಠಿತಗೊಳಿಸಿವೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ 85 ಸಾವಿರ ಕೋಟಿ ಸಾಲ ಪಡೆಯುವ ಬಗ್ಗೆ ಆರ್ಬಿಐ ಮಾಹಿತಿ ಪ್ರಕಟಿಸಿದೆ.
ಸದ್ಯದ ಈಗಿನ ಪರಿಸ್ಥಿತಿಯಲ್ಲಿ ಈ ಐದು ಗ್ಯಾರಂಟಿ ಯೋಜನೆಗಳು ರದ್ದಾಗುವ ಸಾಧ್ಯತೆ ಹೆಚ್ಚಿದೆ. ಒಂದು ವೇಳೆ ಈ 5 ಗ್ಯಾರಂಟಿ ಯೋಜನೆಗಳು ಮುಂದುವರೆದರೆ ಆರ್ಥಿಕ ಪರಿಸ್ಥಿತಿ ಬಹಳ ಗಂಭೀರ ಪರಿಸ್ಥಿತಿಗೆ ಹೋಗುವುದು ಖಂಡಿತ..
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿ ತಪ್ಪದೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ
ಕೃಷಿ ವಾಹಿನಿ ವಾಟ್ಸಪ್ ಗ್ರೂಪ್ ಸೇರಲು ಕೆಳಕಂಡ ಲಿಂಕ್ ಅನ್ನು ಒತ್ತಿ
https://chat.whatsapp.com/D6bfj7BBl7lLxTGZOcd2Mh